ಬ್ರೇಕಿಂಗ್ ನ್ಯೂಸ್
            
                        01-10-21 05:40 pm Source: One India kannada ಕರ್ನಾಟಕ
            ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm