ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm