ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm