ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm