ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.

ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm