ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.
ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
19-05-24 12:13 pm
Mangalore Correspondent
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm