ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.

ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm