ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm