ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm