ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm