ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.
ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm