ಬ್ರೇಕಿಂಗ್ ನ್ಯೂಸ್
02-10-21 04:35 pm Headline Karnataka News Network ಕರ್ನಾಟಕ
ಮೈಸೂರು, ಅ.2: ಮೈಸೂರಿಗೆ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಮೂಲದ ವಿಶೇಷ ಅತಿಥಿಗಳು ಆಗಮಿಸಿದ್ದು ಅವರನ್ನು ಪ್ರತ್ಯೇಕವಾಗಿರಿಸಿ ಕ್ವಾರೈಂಟೈನ್ ಮಾಡಲಾಗಿದೆ.
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ವಿಶೇಷ ಅತಿಥಿಗಳು ಆಗಮಿಸಿವೆ. ಮೃಗಾಲಯಕ್ಕೆ ಜರ್ಮನಿಯಿಂದ ಎರಡು ಗಂಡು ಗೊರಿಲ್ಲಾಗಳು ಬಂದಿವೆ. ಟಬ್ಬೋ (14 ವರ್ಷ) ಮತ್ತು ಡಂಬೋ (8 ವರ್ಷ) ಎನ್ನುವ ಹೆಸರಿನ ಗೊರಿಲ್ಲಾಗಳನ್ನು ಜರ್ಮನಿಯಿಂದ ವಿಶೇಷ ಕೊಡುಗೆಯಾಗಿ ನೀಡಲಾಗಿದೆ.
ಮೈಸೂರು ಮೃಗಾಲಯದಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಆವರಣದಲ್ಲಿ ಅತಿಥಿಗಳನ್ನು ಆರೈಕೆ ಮಾಡಲಾಗುತ್ತಿದೆ. ಮಲೇಶಿಯಾ ಮತ್ತು ಸಿಂಗಾಪುರದಿಂದ ತಲಾ 2 ಗೊರಿಲ್ಲಾಗಳನ್ನು ತರಿಸಲಾಗಿದೆ.
ಮಲೇಶಿಯಾದಿಂದ ಮಾರ್ಲಿನ್ (ಗಂಡು- 16 ವರ್ಷ) ಮತ್ತು ಅಟೀನಾ (ಹೆಣ್ಣು- 12 ವರ್ಷ) ಎಂಬ ಗೊರಿಲ್ಲಾ ಬಂದಿದ್ದರೆ, ಸಿಂಗಾಪುರ್ನಿಂದ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಎಂಬ ಎರಡು ಗೊರಿಲ್ಲಾ ತರಲಾಗಿದ್ದು ಮೈಸೂರು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳು ಮೈಸೂರಿಗೆ ಆಗಮಿಸಿದ್ದು ಕ್ವಾರಂಟೈನ್ ಆಗಿದ್ದವು. ಕೋವಿಡ್ ಸೋಂಕಿನ ಹಿನ್ನೆಲೆ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಜನರ ದರ್ಶನಕ್ಕೂ ಬಿಡಲಾಗಿಲ್ಲ. ಇನ್ನೊಂದು ವಾರದ ನಂತರ ಸಾರ್ವಜನಿಕರ ದರ್ಶನಕ್ಕೆ ಅತಿಥಿಗಳು ಲಭ್ಯವಾಗಲಿದ್ದಾರೆ.
Mysuru Travellers from Germany and Singapore to be in special quarantine for this Dasara 2021. With less than a week left for the 10-day annual Dasara celebrations to begin in Mysuru, the Karnataka state government is awaiting advice from the Covid-19 Technical Advisory Committee (TAC) constituted to decide on the permissible limit of audience for cultural events to be held within the palace premises and for the Jumbo Savari (elephant procession).
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm