ಬ್ರೇಕಿಂಗ್ ನ್ಯೂಸ್
02-10-21 04:35 pm Headline Karnataka News Network ಕರ್ನಾಟಕ
ಮೈಸೂರು, ಅ.2: ಮೈಸೂರಿಗೆ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಮೂಲದ ವಿಶೇಷ ಅತಿಥಿಗಳು ಆಗಮಿಸಿದ್ದು ಅವರನ್ನು ಪ್ರತ್ಯೇಕವಾಗಿರಿಸಿ ಕ್ವಾರೈಂಟೈನ್ ಮಾಡಲಾಗಿದೆ.
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ವಿಶೇಷ ಅತಿಥಿಗಳು ಆಗಮಿಸಿವೆ. ಮೃಗಾಲಯಕ್ಕೆ ಜರ್ಮನಿಯಿಂದ ಎರಡು ಗಂಡು ಗೊರಿಲ್ಲಾಗಳು ಬಂದಿವೆ. ಟಬ್ಬೋ (14 ವರ್ಷ) ಮತ್ತು ಡಂಬೋ (8 ವರ್ಷ) ಎನ್ನುವ ಹೆಸರಿನ ಗೊರಿಲ್ಲಾಗಳನ್ನು ಜರ್ಮನಿಯಿಂದ ವಿಶೇಷ ಕೊಡುಗೆಯಾಗಿ ನೀಡಲಾಗಿದೆ.
ಮೈಸೂರು ಮೃಗಾಲಯದಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಆವರಣದಲ್ಲಿ ಅತಿಥಿಗಳನ್ನು ಆರೈಕೆ ಮಾಡಲಾಗುತ್ತಿದೆ. ಮಲೇಶಿಯಾ ಮತ್ತು ಸಿಂಗಾಪುರದಿಂದ ತಲಾ 2 ಗೊರಿಲ್ಲಾಗಳನ್ನು ತರಿಸಲಾಗಿದೆ.


ಮಲೇಶಿಯಾದಿಂದ ಮಾರ್ಲಿನ್ (ಗಂಡು- 16 ವರ್ಷ) ಮತ್ತು ಅಟೀನಾ (ಹೆಣ್ಣು- 12 ವರ್ಷ) ಎಂಬ ಗೊರಿಲ್ಲಾ ಬಂದಿದ್ದರೆ, ಸಿಂಗಾಪುರ್ನಿಂದ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಎಂಬ ಎರಡು ಗೊರಿಲ್ಲಾ ತರಲಾಗಿದ್ದು ಮೈಸೂರು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳು ಮೈಸೂರಿಗೆ ಆಗಮಿಸಿದ್ದು ಕ್ವಾರಂಟೈನ್ ಆಗಿದ್ದವು. ಕೋವಿಡ್ ಸೋಂಕಿನ ಹಿನ್ನೆಲೆ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಜನರ ದರ್ಶನಕ್ಕೂ ಬಿಡಲಾಗಿಲ್ಲ. ಇನ್ನೊಂದು ವಾರದ ನಂತರ ಸಾರ್ವಜನಿಕರ ದರ್ಶನಕ್ಕೆ ಅತಿಥಿಗಳು ಲಭ್ಯವಾಗಲಿದ್ದಾರೆ.
Mysuru Travellers from Germany and Singapore to be in special quarantine for this Dasara 2021. With less than a week left for the 10-day annual Dasara celebrations to begin in Mysuru, the Karnataka state government is awaiting advice from the Covid-19 Technical Advisory Committee (TAC) constituted to decide on the permissible limit of audience for cultural events to be held within the palace premises and for the Jumbo Savari (elephant procession).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm