ಬ್ರೇಕಿಂಗ್ ನ್ಯೂಸ್
02-10-21 04:35 pm Headline Karnataka News Network ಕರ್ನಾಟಕ
ಮೈಸೂರು, ಅ.2: ಮೈಸೂರಿಗೆ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಮೂಲದ ವಿಶೇಷ ಅತಿಥಿಗಳು ಆಗಮಿಸಿದ್ದು ಅವರನ್ನು ಪ್ರತ್ಯೇಕವಾಗಿರಿಸಿ ಕ್ವಾರೈಂಟೈನ್ ಮಾಡಲಾಗಿದೆ.
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ವಿಶೇಷ ಅತಿಥಿಗಳು ಆಗಮಿಸಿವೆ. ಮೃಗಾಲಯಕ್ಕೆ ಜರ್ಮನಿಯಿಂದ ಎರಡು ಗಂಡು ಗೊರಿಲ್ಲಾಗಳು ಬಂದಿವೆ. ಟಬ್ಬೋ (14 ವರ್ಷ) ಮತ್ತು ಡಂಬೋ (8 ವರ್ಷ) ಎನ್ನುವ ಹೆಸರಿನ ಗೊರಿಲ್ಲಾಗಳನ್ನು ಜರ್ಮನಿಯಿಂದ ವಿಶೇಷ ಕೊಡುಗೆಯಾಗಿ ನೀಡಲಾಗಿದೆ.
ಮೈಸೂರು ಮೃಗಾಲಯದಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಆವರಣದಲ್ಲಿ ಅತಿಥಿಗಳನ್ನು ಆರೈಕೆ ಮಾಡಲಾಗುತ್ತಿದೆ. ಮಲೇಶಿಯಾ ಮತ್ತು ಸಿಂಗಾಪುರದಿಂದ ತಲಾ 2 ಗೊರಿಲ್ಲಾಗಳನ್ನು ತರಿಸಲಾಗಿದೆ.


ಮಲೇಶಿಯಾದಿಂದ ಮಾರ್ಲಿನ್ (ಗಂಡು- 16 ವರ್ಷ) ಮತ್ತು ಅಟೀನಾ (ಹೆಣ್ಣು- 12 ವರ್ಷ) ಎಂಬ ಗೊರಿಲ್ಲಾ ಬಂದಿದ್ದರೆ, ಸಿಂಗಾಪುರ್ನಿಂದ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಎಂಬ ಎರಡು ಗೊರಿಲ್ಲಾ ತರಲಾಗಿದ್ದು ಮೈಸೂರು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳು ಮೈಸೂರಿಗೆ ಆಗಮಿಸಿದ್ದು ಕ್ವಾರಂಟೈನ್ ಆಗಿದ್ದವು. ಕೋವಿಡ್ ಸೋಂಕಿನ ಹಿನ್ನೆಲೆ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಜನರ ದರ್ಶನಕ್ಕೂ ಬಿಡಲಾಗಿಲ್ಲ. ಇನ್ನೊಂದು ವಾರದ ನಂತರ ಸಾರ್ವಜನಿಕರ ದರ್ಶನಕ್ಕೆ ಅತಿಥಿಗಳು ಲಭ್ಯವಾಗಲಿದ್ದಾರೆ.
Mysuru Travellers from Germany and Singapore to be in special quarantine for this Dasara 2021. With less than a week left for the 10-day annual Dasara celebrations to begin in Mysuru, the Karnataka state government is awaiting advice from the Covid-19 Technical Advisory Committee (TAC) constituted to decide on the permissible limit of audience for cultural events to be held within the palace premises and for the Jumbo Savari (elephant procession).
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm