ಬ್ರೇಕಿಂಗ್ ನ್ಯೂಸ್
02-10-21 04:35 pm Headline Karnataka News Network ಕರ್ನಾಟಕ
ಮೈಸೂರು, ಅ.2: ಮೈಸೂರಿಗೆ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಮೂಲದ ವಿಶೇಷ ಅತಿಥಿಗಳು ಆಗಮಿಸಿದ್ದು ಅವರನ್ನು ಪ್ರತ್ಯೇಕವಾಗಿರಿಸಿ ಕ್ವಾರೈಂಟೈನ್ ಮಾಡಲಾಗಿದೆ.
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ವಿಶೇಷ ಅತಿಥಿಗಳು ಆಗಮಿಸಿವೆ. ಮೃಗಾಲಯಕ್ಕೆ ಜರ್ಮನಿಯಿಂದ ಎರಡು ಗಂಡು ಗೊರಿಲ್ಲಾಗಳು ಬಂದಿವೆ. ಟಬ್ಬೋ (14 ವರ್ಷ) ಮತ್ತು ಡಂಬೋ (8 ವರ್ಷ) ಎನ್ನುವ ಹೆಸರಿನ ಗೊರಿಲ್ಲಾಗಳನ್ನು ಜರ್ಮನಿಯಿಂದ ವಿಶೇಷ ಕೊಡುಗೆಯಾಗಿ ನೀಡಲಾಗಿದೆ.
ಮೈಸೂರು ಮೃಗಾಲಯದಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಆವರಣದಲ್ಲಿ ಅತಿಥಿಗಳನ್ನು ಆರೈಕೆ ಮಾಡಲಾಗುತ್ತಿದೆ. ಮಲೇಶಿಯಾ ಮತ್ತು ಸಿಂಗಾಪುರದಿಂದ ತಲಾ 2 ಗೊರಿಲ್ಲಾಗಳನ್ನು ತರಿಸಲಾಗಿದೆ.
ಮಲೇಶಿಯಾದಿಂದ ಮಾರ್ಲಿನ್ (ಗಂಡು- 16 ವರ್ಷ) ಮತ್ತು ಅಟೀನಾ (ಹೆಣ್ಣು- 12 ವರ್ಷ) ಎಂಬ ಗೊರಿಲ್ಲಾ ಬಂದಿದ್ದರೆ, ಸಿಂಗಾಪುರ್ನಿಂದ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಎಂಬ ಎರಡು ಗೊರಿಲ್ಲಾ ತರಲಾಗಿದ್ದು ಮೈಸೂರು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳು ಮೈಸೂರಿಗೆ ಆಗಮಿಸಿದ್ದು ಕ್ವಾರಂಟೈನ್ ಆಗಿದ್ದವು. ಕೋವಿಡ್ ಸೋಂಕಿನ ಹಿನ್ನೆಲೆ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಜನರ ದರ್ಶನಕ್ಕೂ ಬಿಡಲಾಗಿಲ್ಲ. ಇನ್ನೊಂದು ವಾರದ ನಂತರ ಸಾರ್ವಜನಿಕರ ದರ್ಶನಕ್ಕೆ ಅತಿಥಿಗಳು ಲಭ್ಯವಾಗಲಿದ್ದಾರೆ.
Mysuru Travellers from Germany and Singapore to be in special quarantine for this Dasara 2021. With less than a week left for the 10-day annual Dasara celebrations to begin in Mysuru, the Karnataka state government is awaiting advice from the Covid-19 Technical Advisory Committee (TAC) constituted to decide on the permissible limit of audience for cultural events to be held within the palace premises and for the Jumbo Savari (elephant procession).
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am