ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm