ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm