ಬ್ರೇಕಿಂಗ್ ನ್ಯೂಸ್
10-09-20 09:39 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 10: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಅವರನ್ನ ನೀವು ಯಾಕೆ ಬಂಧಿಸಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪೊಲೀಸರನ್ನು ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ, ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಇದುವರೆಗೂ ಜಮೀರ್ ಅಹಮ್ಮದ್ ರನ್ನ ಯಾಕೆ ಬಂಧಿಸಿಲ್ಲ. ಯಾಕೆ ವಿಚಾರಣೆಗೆ ಒಳಪಡಿಸಿಲ್ಲ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿದ್ದರೆ ಅವರನ್ನು ತನಿಖೆಗೆ ಒಳಪಡಿಸಿ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಸಲಹೆ ಮಾಡಿದ ಪ್ರತಾಪಸಿಂಹ, ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಕೆಲಸ ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ಮುಲಾಜಿಲ್ಲದೆ ಪೊಲೀಸರು ಕೆಲಸ ಮಾಡುವಂತಾಗಬೇಕು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm