ಬ್ರೇಕಿಂಗ್ ನ್ಯೂಸ್
08-10-21 04:55 pm Headline Karnataka News Network ಕರ್ನಾಟಕ
ಬೆಂಗಳೂರು, ಅ.8 : ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ಜೀಪು ಹರಿಸಿದ ಘಟನೆಯನ್ನು ಅಣಕಿಸಿ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರನ್ನು ಕೆಣಕುವ ರೀತಿ ಹೇಳಿಕೆ ನೀಡಿದ್ದಾರೆ.
ದೇಶದ ಜನರಲ್ಲಿ ಒಂದು ಮನವಿ, ಬಿಜೆಪಿ ನಾಯಕರು ಯಾವುದೇ ಕಡೆ ರಸ್ತೆಯಲ್ಲಿ ವಾಹನಗಳಲ್ಲಿ ತೆರಳುತ್ತಿದ್ದರೆ, ಕೂಡಲೇ ಮೊಬೈಲ್ ನಲ್ಲಿ ಕ್ಯಾಮರಾ ತೆರೆದು ರೆಕಾರ್ಡ್ ಮಾಡಿ. ಬಿಜೆಪಿ ನಾಯಕರು ಎಲ್ಲಿ ಏನು ಮಾಡುತ್ತಾರೆಂದು ಹೇಳಕ್ಕೆ ಆಗುವುದಿಲ್ಲ. ಎಲ್ಲಿಯಾದ್ರೂ ಜನರ ಮೇಲೆ ಕಾರು ಹರಿಸಿ, ಸಾಯಿಸಿದರೆ ಆಗ ನಿಮ್ಮ ಕ್ಯಾಮರಾ ರೆಕಾರ್ಡ್ ದೊಡ್ಡ ಸಾಕ್ಷ್ಯವಾಗುತ್ತದೆ. ದೇಶಕ್ಕೆ ನಿಮ್ಮ ದೊಡ್ಡ ಕೊಡುಗೆಯಾಗುತ್ತದೆ ಎಂದು ಡಿಕೆ ಶಿವಕುಮಾರ್ ವಿಡಿಯೋ ಹೇಳಿಕೆಯನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಖೀಮ್ ಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗನ ಜೀಪು ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಅವರ ಮೇಲಿಂದ ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವಾಗಲೇ ಅದನ್ನು ಅಣಕಿಸಿ, ಡಿಕೆಶಿ ಹೇಳಿಕೆ ನೀಡಿದ್ದಾರೆ.
ಇದಲ್ಲದೆ, ಬಿಜೆಪಿ ನಾಯಕರು ಕಾರಿನಲ್ಲಿ ನಿಮ್ಮ ಹತ್ತಿರದಿಂದ ಬರುತ್ತಾರಂದರೆ, ದಯವಿಟ್ಟು ದೂರವೇ ನಿಂತುಬಿಡಿ. ಈಗಿನ ದಿನಗಳಲ್ಲಿ ಬಿಜೆಪಿ ನಾಯಕರು ಜನರ ಮೇಲೆ ವಾಹನಗಳನ್ನು ಹರಿಸಿ ಕೊಲ್ಲುತ್ತಿದ್ದಾರೆ. ಹಾಗಾಗಿ, ಜನರು ಜಾಗ್ರತೆ ಇರುವಂತೆ ಕೇಳಿಕೊಳ್ಳುತ್ತೇನೆ. ಅಲ್ಲದೆ, ಯಾವಾಗಲೂ ಮೊಬೈಲ್ ಕ್ಯಾಮರಾ ಆನ್ ಮಾಡಿ, ಏನೇ ಆ ರೀತಿಯ ಘಟನೆಗಳಾದಲ್ಲಿ ಅದನ್ನು ರೆಕಾರ್ಡ್ ಮಾಡಿ ಎಂದು ಡಿಕೆಶಿ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.
Taking a swipe at the BJP, Karnataka Congress chief DK Shivakumar on Thursday, urged people to record videos whenever BJP leaders' cars passed them. Claiming that BJP leaders may 'decide to run over people' whenever they want, Shivakumar said that such videos will be a great service to the nation. His snide comments after BJP leader Ashish Mishra allegedly mowed down 4 farmers with his car in UP's Lakhimpur Kheri.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm