ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm