ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm