ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.
ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am