ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.
ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm