ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.
ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm