ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm