ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm