ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm