ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm