ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm