ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am