ಬ್ರೇಕಿಂಗ್ ನ್ಯೂಸ್
            
                        13-10-21 05:58 pm Bengaluru Correspondent ಕರ್ನಾಟಕ
            ಬೆಂಗಳೂರು, ಅ.12: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾಗಿರುವ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪ ಅವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಬಿಜೆಪಿಯವರಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್. ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ.ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ತಿರುಗೇಟು ಕೊಟ್ಟಿದೆ.
Former Congress MP V S Ugrappa and KPCC media coordinator Salim discuss how Party president DK Shivakumar takes bribes and a close aid of his has made between 50-100 crores in collection. They are also discussing how he stutters while talking and as if he his drunk.
— Amit Malviya (@amitmalviya) October 13, 2021
Interesting. pic.twitter.com/13rDXIRJOE
            
            
            Karnataka Pradesh Congress Committee media coordinator MA Salim has been expelled from the party for six years after a video surfaced in which he allegedly badmouths party president DK Shivakumar. In the leaked video, which also features former MP VS Ugrappa, Salim can be heard talking about a “scandal” involving DK Shivakumar, that allegedly has to do with him and his aides accepting bribes.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm