ಬ್ರೇಕಿಂಗ್ ನ್ಯೂಸ್
            
                        14-10-21 01:31 pm Mangaluru Correspondent ಕರ್ನಾಟಕ
            ತುಮಕೂರು, ಅ.14: ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡ್ತಾ ಇದೆ ಅನ್ನುವ ಮಟ್ಟಕ್ಕೆ ಬಂದಿದೆ. ನಾವು ಕೇಳೋ ವರೆಗೂ ಕೇಳ್ಕೊಂಡು ಬಂದಿದ್ದೇವೆ. ರಾಜ್ಯಾಧ್ಯಕ್ಷರನ್ನ ಕೇಳಿದ್ದೇವೆ, ಮುಖ್ಯಮಂತ್ರಿಗಳನ್ನ ಕೇಳಿದ್ದೇವೆ. ನಮ್ಮನ್ನು ಕಡೆಗಣಿಸಿದ್ರೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇರೋಲ್ಲ... ಹೀಗೆಂದು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂ ಪಕ್ಷ ಮತ್ತು ಸರಕಾರ ತನ್ನನ್ನು ಕಡೆಗಣಿಸಿದರೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. 
ಪಕ್ಷದಲ್ಲಿ ಇರೋಲ್ಲಾ ಅಂದ್ರೆ ರಾಜಕೀಯನೇ ಕಡೆ ಮಾಡ್ತೀವಿ. ನಮ್ಮ ತಾಳ್ಮೆಗೂ ಒಂದು ಸಹಕಾರ ಇರಬೇಕು ಈ ತಿಂಗಳ ಅಂತ್ಯಕ್ಕೆ ಗಡುವು ಕೊಟ್ಟಿದ್ದೇವೆ. ನವಂಬರ್ ಅಂತ್ಯದ ವರೆಗೂ ನೋಡ್ತೀವಿ, ನಾವೇನೂ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ. ಒಳ್ಳೆಯ ನಿಗಮ ಕೊಡಿ ಅಂತಾ ಕೇಳಿದ್ದೇವೆ, ಕೊಟ್ರೆ ಕೊಡಲಿ ಇಲ್ಲಾ ಅಂದ್ರೆ ನಾವು ಏನ್ ಮಾಡಬೇಕೋ ಮಾಡ್ತೀವಿ. ಜನ ಓಟ್ ಹಾಕಿದ್ದಾರೆ, ಅವರಿಗೆ ತೃಪ್ತಿ ಆಗೋ ಹಾಗೇ ಕೆಲಸ ಮಾಡಿದ್ದೇನೆ.
ಈ ತಿಂಗಳ ಗಡುವು ಕೊಡ್ತೀನಿ ಕೊಟ್ರೆ ಕೊಡಲಿ ಕೊಡಲಿಲ್ಲ ಅಂದ್ರೆ ಬೇಡ.. ನನಗೆ ಹಂಗೇ ಕೆಲಸ ಮಾಡೋ ತಾಕತ್ತಿದೆ ಅಂತಾ ಹೇಳ್ತೀನಿ. ಯಾವುದಾದ್ರು ಸರಿ ಒಳ್ಳೆದೊಂದು ನಿಗಮ ಕೊಡಿ. ಸಾಂಬರು ಅಭಿವೃದ್ಧಿ ನಿಗಮದಲ್ಲಿ ಹತ್ತು ರೂಪಾಯಿ ದುಡ್ಡಿಲ್ಲ. ನಾನೇ ಊಟ ತಗೊಂಡೋಗಿ ಕೊಟ್ಟು ಬರಬೇಕು. ಅಂಥ ನಿಗಮ ನಮಗ್ಯಾಕೆ ಬೇಕು, ಜಿಲ್ಲಾಧ್ಯಕ್ಷ ಸ್ಥಾನವೂ ಬೇಡ. ನಮ್ಮ ಅಹವಾಲು ಕೇಳದಿದ್ದರೆ ನಮ್ಮ ಮುಂದಿನ ನಡೆ ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿಗೆ ಶಾಸಕ ಮಸಾಲ ಜಯರಾಂ ಹೇಳಿದ್ದಾರೆ.
            
            
            Tumakuru district Turuvekere BJP MLA Masala Jayaram threatens of quitting BJP if good post if not given to him.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm