ಬ್ರೇಕಿಂಗ್ ನ್ಯೂಸ್
14-10-21 01:31 pm Mangaluru Correspondent ಕರ್ನಾಟಕ
ತುಮಕೂರು, ಅ.14: ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡ್ತಾ ಇದೆ ಅನ್ನುವ ಮಟ್ಟಕ್ಕೆ ಬಂದಿದೆ. ನಾವು ಕೇಳೋ ವರೆಗೂ ಕೇಳ್ಕೊಂಡು ಬಂದಿದ್ದೇವೆ. ರಾಜ್ಯಾಧ್ಯಕ್ಷರನ್ನ ಕೇಳಿದ್ದೇವೆ, ಮುಖ್ಯಮಂತ್ರಿಗಳನ್ನ ಕೇಳಿದ್ದೇವೆ. ನಮ್ಮನ್ನು ಕಡೆಗಣಿಸಿದ್ರೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇರೋಲ್ಲ... ಹೀಗೆಂದು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂ ಪಕ್ಷ ಮತ್ತು ಸರಕಾರ ತನ್ನನ್ನು ಕಡೆಗಣಿಸಿದರೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪಕ್ಷದಲ್ಲಿ ಇರೋಲ್ಲಾ ಅಂದ್ರೆ ರಾಜಕೀಯನೇ ಕಡೆ ಮಾಡ್ತೀವಿ. ನಮ್ಮ ತಾಳ್ಮೆಗೂ ಒಂದು ಸಹಕಾರ ಇರಬೇಕು ಈ ತಿಂಗಳ ಅಂತ್ಯಕ್ಕೆ ಗಡುವು ಕೊಟ್ಟಿದ್ದೇವೆ. ನವಂಬರ್ ಅಂತ್ಯದ ವರೆಗೂ ನೋಡ್ತೀವಿ, ನಾವೇನೂ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ. ಒಳ್ಳೆಯ ನಿಗಮ ಕೊಡಿ ಅಂತಾ ಕೇಳಿದ್ದೇವೆ, ಕೊಟ್ರೆ ಕೊಡಲಿ ಇಲ್ಲಾ ಅಂದ್ರೆ ನಾವು ಏನ್ ಮಾಡಬೇಕೋ ಮಾಡ್ತೀವಿ. ಜನ ಓಟ್ ಹಾಕಿದ್ದಾರೆ, ಅವರಿಗೆ ತೃಪ್ತಿ ಆಗೋ ಹಾಗೇ ಕೆಲಸ ಮಾಡಿದ್ದೇನೆ.
ಈ ತಿಂಗಳ ಗಡುವು ಕೊಡ್ತೀನಿ ಕೊಟ್ರೆ ಕೊಡಲಿ ಕೊಡಲಿಲ್ಲ ಅಂದ್ರೆ ಬೇಡ.. ನನಗೆ ಹಂಗೇ ಕೆಲಸ ಮಾಡೋ ತಾಕತ್ತಿದೆ ಅಂತಾ ಹೇಳ್ತೀನಿ. ಯಾವುದಾದ್ರು ಸರಿ ಒಳ್ಳೆದೊಂದು ನಿಗಮ ಕೊಡಿ. ಸಾಂಬರು ಅಭಿವೃದ್ಧಿ ನಿಗಮದಲ್ಲಿ ಹತ್ತು ರೂಪಾಯಿ ದುಡ್ಡಿಲ್ಲ. ನಾನೇ ಊಟ ತಗೊಂಡೋಗಿ ಕೊಟ್ಟು ಬರಬೇಕು. ಅಂಥ ನಿಗಮ ನಮಗ್ಯಾಕೆ ಬೇಕು, ಜಿಲ್ಲಾಧ್ಯಕ್ಷ ಸ್ಥಾನವೂ ಬೇಡ. ನಮ್ಮ ಅಹವಾಲು ಕೇಳದಿದ್ದರೆ ನಮ್ಮ ಮುಂದಿನ ನಡೆ ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿಗೆ ಶಾಸಕ ಮಸಾಲ ಜಯರಾಂ ಹೇಳಿದ್ದಾರೆ.
Tumakuru district Turuvekere BJP MLA Masala Jayaram threatens of quitting BJP if good post if not given to him.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm