ಬ್ರೇಕಿಂಗ್ ನ್ಯೂಸ್
14-10-21 01:31 pm Mangaluru Correspondent ಕರ್ನಾಟಕ
ತುಮಕೂರು, ಅ.14: ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡ್ತಾ ಇದೆ ಅನ್ನುವ ಮಟ್ಟಕ್ಕೆ ಬಂದಿದೆ. ನಾವು ಕೇಳೋ ವರೆಗೂ ಕೇಳ್ಕೊಂಡು ಬಂದಿದ್ದೇವೆ. ರಾಜ್ಯಾಧ್ಯಕ್ಷರನ್ನ ಕೇಳಿದ್ದೇವೆ, ಮುಖ್ಯಮಂತ್ರಿಗಳನ್ನ ಕೇಳಿದ್ದೇವೆ. ನಮ್ಮನ್ನು ಕಡೆಗಣಿಸಿದ್ರೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇರೋಲ್ಲ... ಹೀಗೆಂದು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂ ಪಕ್ಷ ಮತ್ತು ಸರಕಾರ ತನ್ನನ್ನು ಕಡೆಗಣಿಸಿದರೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪಕ್ಷದಲ್ಲಿ ಇರೋಲ್ಲಾ ಅಂದ್ರೆ ರಾಜಕೀಯನೇ ಕಡೆ ಮಾಡ್ತೀವಿ. ನಮ್ಮ ತಾಳ್ಮೆಗೂ ಒಂದು ಸಹಕಾರ ಇರಬೇಕು ಈ ತಿಂಗಳ ಅಂತ್ಯಕ್ಕೆ ಗಡುವು ಕೊಟ್ಟಿದ್ದೇವೆ. ನವಂಬರ್ ಅಂತ್ಯದ ವರೆಗೂ ನೋಡ್ತೀವಿ, ನಾವೇನೂ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ. ಒಳ್ಳೆಯ ನಿಗಮ ಕೊಡಿ ಅಂತಾ ಕೇಳಿದ್ದೇವೆ, ಕೊಟ್ರೆ ಕೊಡಲಿ ಇಲ್ಲಾ ಅಂದ್ರೆ ನಾವು ಏನ್ ಮಾಡಬೇಕೋ ಮಾಡ್ತೀವಿ. ಜನ ಓಟ್ ಹಾಕಿದ್ದಾರೆ, ಅವರಿಗೆ ತೃಪ್ತಿ ಆಗೋ ಹಾಗೇ ಕೆಲಸ ಮಾಡಿದ್ದೇನೆ.
ಈ ತಿಂಗಳ ಗಡುವು ಕೊಡ್ತೀನಿ ಕೊಟ್ರೆ ಕೊಡಲಿ ಕೊಡಲಿಲ್ಲ ಅಂದ್ರೆ ಬೇಡ.. ನನಗೆ ಹಂಗೇ ಕೆಲಸ ಮಾಡೋ ತಾಕತ್ತಿದೆ ಅಂತಾ ಹೇಳ್ತೀನಿ. ಯಾವುದಾದ್ರು ಸರಿ ಒಳ್ಳೆದೊಂದು ನಿಗಮ ಕೊಡಿ. ಸಾಂಬರು ಅಭಿವೃದ್ಧಿ ನಿಗಮದಲ್ಲಿ ಹತ್ತು ರೂಪಾಯಿ ದುಡ್ಡಿಲ್ಲ. ನಾನೇ ಊಟ ತಗೊಂಡೋಗಿ ಕೊಟ್ಟು ಬರಬೇಕು. ಅಂಥ ನಿಗಮ ನಮಗ್ಯಾಕೆ ಬೇಕು, ಜಿಲ್ಲಾಧ್ಯಕ್ಷ ಸ್ಥಾನವೂ ಬೇಡ. ನಮ್ಮ ಅಹವಾಲು ಕೇಳದಿದ್ದರೆ ನಮ್ಮ ಮುಂದಿನ ನಡೆ ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿಗೆ ಶಾಸಕ ಮಸಾಲ ಜಯರಾಂ ಹೇಳಿದ್ದಾರೆ.
Tumakuru district Turuvekere BJP MLA Masala Jayaram threatens of quitting BJP if good post if not given to him.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 04:07 pm
Mangalore Correspondent
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am