ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm