ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm