ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm