ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm