ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm