ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm