ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am