ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am