ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm