ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm