ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm