ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm