ಬ್ರೇಕಿಂಗ್ ನ್ಯೂಸ್
20-10-21 09:07 pm Mangaluru Correspondent ಕರ್ನಾಟಕ
ಬೆಂಗಳೂರು, ಅ.20: ರಾಹುಲ್ ಗಾಂಧಿ ಬಗ್ಗೆ ಡ್ರಗ್ ಪೆಡ್ಲರ್ ಎಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತಿನ ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾನಗಲ್ ಚುನಾವಣೆ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಯಡಿಯೂರಪ್ಪ ಬಳಿ ಬಗ್ಗೆ ಪ್ರಶ್ನೆ ಎತ್ತಿದಾಗ, ಆ ರೀತಿ ಮಾತನಾಡುವುದು ತಪ್ಪು ಎಂದು ಪ್ರತಿಕ್ರಿಯಿಸಿದ್ದಾರೆ.
ಯಾರೇ ಆಗಲಿ, ಈ ರೀತಿ ಮಾತನಾಡಬಾರದು. ಅವರತ್ರ ನಾನು ಮಾತನಾಡಿದ್ದೇನೆ, ಯಾವ ಹಿನ್ನೆಲೆಯಲ್ಲಿ ಈ ರೀತಿ ಮಾತನಾಡಿದ್ದು ಅಂತ. ಆ ಥರ ಮಾತಾಡುವ ಅಗತ್ಯ ಇರಲಿಲ್ಲ. ಯಾರೇ ಆದ್ರೂ, ರಾಹುಲ್ ಗಾಂಧಿಯಾದ್ರೆ ಅವರಿಗೆ ಅವರದೇ ಆದ ಗೌರವ ಇರುತ್ತದೆ. ಯಾರಿಗೇ ಆದ್ರೂ ಅಗೌರವ ತೋರುವ ರೀತಿ ಮಾತನಾಡಬಾರದು ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ದಾರಿಯಲ್ಲಿ ಹೋಗೋ ಹುಚ್ಚನಂತಾಗಿದ್ದಾರೆ
ಇದೇ ವೇಳೆ, ಹಾನಗಲ್ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಳಿನ್ ಒಬ್ಬ ಹುಚ್ಚ ಎಂದು ಮೂದಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ಸಾಧನೆ ಏನೂ ಇಲ್ಲ, ಹೀಗಾಗಿ ಅವರು ಜನರ ಗಮನ ಸೆಳೆಯೋಕೆ ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ದಾರಿಯಲ್ಲಿ ಹೋಗುವ ಹುಚ್ಚರು ಕೈಯಲ್ಲಿ ಕಲ್ಲು ಹಿಡಿದುಕೊಂಡಿದ್ದೆರ ಮನಸ್ಸಿಗೆ ಬಂದವರ ಮೇಲೆ ಎಸೆದಂತೆ, ಇವರು ಬಾಯಿಗೆ ಬಂದಂತೆ ಮಾತಾಡುತ್ತಾರೆ. ಸ್ಥಿಮಿತ ಇಲ್ಲದ ಇವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು, ಡ್ರಗ್ ವ್ಯಸನ ಕೇಂದ್ರಕ್ಕೆ ಸೇರಿಸಿದರೆ ಮಾನಸಿಕ ಸಮಸ್ಯೆ ಸರಿಹೋಗಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಚುನಾವಣೆ ಮುಗಿಯಲಿ ಅಂತ ನಾವು ಸುಮ್ಮನಿದ್ದೇವೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಕಾಂಗ್ರೆಸ್ ಸೈನ್ಯ ಇದೆ. ಗಾಂಧಿ ಕುಟುಂಬ ಮಾಡಿದ ತ್ಯಾಗಕ್ಕೆ ಬಿಜೆಪಿಯನ್ನು ಒಂದು ಪರ್ಸೆಂಟ್ ಕೂಡ ಹೋಲಿಕೆ ಮಾಡಲು ಸಾಧ್ಯವಿಲ್ಲ. ನಮ್ಮ ಪಕ್ಷ ಸತ್ತಿಲ್ಲ. ಪಕ್ಷ ದೇಶಾದ್ಯಂತ ಉಸಿರಾಡುತ್ತಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.
Yediyurappa disappointed over Karnataka’s BJP chief Nalin Kumar Kateel statement by calling former Congress president Rahul Gandhi a “drug addict” and “drug peddler” during a party event in Hubballi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am