ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm