ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm