ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm